Sunday, March 22, 2020

ಯುಗಾದಿ - ನೈವೇದ್ಯ (Ugadi - Naivedya) - 8

ಇಂದು ಅರ್ಪಿಸಿ ಸೇವಿಸಬೇಕಾದ ವಿಶೇಷವಾದ ನೈವೇದ್ಯ "ಬೇವು" ಹೂವಿನೊಡನೆ ಕೂಡಿದ ಚಿಗುರಬೇವು, ಬೇವು ಅಸ್ಥಿಗತವಾದ ರೋಗವನ್ನೂ ವಿಷದ ಸೋಂಕನ್ನೂ ನಿವಾರಿಸುವ ಮಹೌಷಧಿ. ಬೇವಿನಿಂದ ಉಂಟಾಗುವ ವಾತ ವೃದ್ಧಿಯನ್ನು ಶಮನ ಮಾಡಲು ಸುಲಭವಾಗಿ ತಿನ್ನಲಾಗುವಂತೆ ಬೆಲ್ಲದೊಂದಿಗೆ ತಿನ್ನಬೇಕು. ಬೇವಿನ ಚಿಗುರೆಲೆಯ ಪಲ್ಯವು ಯುಗಾದಿಯ ದೇವತೆಯಾದ ಪ್ರಜಾಪತಿ ಕಾಲಪುರಷನಿಗೆ ಅತಿಪ್ರಿಯವಾದುದು.

ನಾಳೆ ಮುಂದುವರೆಯುವುದು....
ಲೇಖಕರು: ಡಾII ಯಶಸ್ವಿನೀ


To know more about Astanga Yoga Vijnana Mandiram (AYVM) please visit our Official Website, Facebook and Twitter pages