Thursday, March 17, 2022

ಶ್ರೀರಂಗ ವಚನಾಮೃತ (Sriranga Vachanamruta)

ಜೀವನಿಗೆ ಸತ್ಯವನ್ನು ನೋಡುವ ಯೋಗ್ಯತೆಯಿದೆ. ಅದನ್ನು ನಾವು ಕಳೆದು ಕೊಂಡಿದ್ದೇವೆ. ಪ್ರಕೃತಿ ಕೆಟ್ಟಾಗ ಮನುಷ್ಯನು ಸಹಜವಾದ ನಿದ್ರೆಯನ್ನೇ ಕಳೆದು ಕೊಳ್ಳುತ್ತಾನೆ. ಅಂತೆಯೇ ತುರೀಯದಶೆಯಲ್ಲಿರುವ ಸತ್ಯವನ್ನು, ಪ್ರಕೃತಿಯ condition ಕೆಟ್ಟಾಗ ಕಳೆದುಕೊಳ್ಳುತ್ತಾನೆ. ಅದಕ್ಕೆ ತಕ್ಕ ಡಾಕ್ಟರಿಂದ ಔಷಧಿ ತೆಗೆದುಕೊಳ್ಳಬೇಕು.


To know more about Astanga Yoga Vijnana Mandiram (AYVM) please visit our Official Website, Facebook and Twitter pages